ಸಹಾಯಕ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಮುದಾಯದ ಮುಖಂಡರಾದ ನಾರಾಯಣಗೌಡ ಮಲ್ಲಾಪುರ, ಯಮನೂರಪ್ಪ, ಕನಕದಾಸ ಯಾದವ್, ಜಗನ್ನಾಥ ಹುಲಗಿ, ಯಂಕಣ್ಣ ಬಂಡಿ, ಹನುಮಂತಪ್ಪ ಮಾಮಳಿ, ರವಿ ಕುರಗೋಡ, ಯಂಕಪ್ಪ ಕಟ್ಟಿಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.