<p><strong>ಕೊಪ್ಪಳ:</strong> ರಾಜ್ಯದ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ತಾಲ್ಲೂಕಿನ ಬಸಾಪುರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.</p>.ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ–ಕಲ್ಲೋಲ: ಬಿ.ವೈ. ವಿಜಯೇಂದ್ರ .<p>ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಕಾರ್ಖಾನೆ ವಿಸ್ತರಣೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಕಾರ್ಖಾನೆಗಾಗಿ ಜಮೀನು ಕಳೆದುಕೊಂಡವರಿಗೆ ಇನ್ನಷ್ಟು ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.</p><p>ಸಮೀಕ್ಷೆ ಮಂಗಳವಾರ ಪೂರ್ಣಗೊಳ್ಳುವ ವಿಶ್ವಾಸವಿದೆ. ಮುಗಿಯದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆ ತನಕ ಕಾದು ನೋಡುತ್ತೇವೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಉಳಿದೆಡೆಯೂ ಚುರುಕಾಗಿದೆ ಎಂದರು.</p>.ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ; ನಾಳೆ ನಿರ್ಧಾರ: ತಂಗಡಗಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ರಾಜ್ಯದ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ತಾಲ್ಲೂಕಿನ ಬಸಾಪುರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.</p>.ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ–ಕಲ್ಲೋಲ: ಬಿ.ವೈ. ವಿಜಯೇಂದ್ರ .<p>ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಕಾರ್ಖಾನೆ ವಿಸ್ತರಣೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಕಾರ್ಖಾನೆಗಾಗಿ ಜಮೀನು ಕಳೆದುಕೊಂಡವರಿಗೆ ಇನ್ನಷ್ಟು ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.</p><p>ಸಮೀಕ್ಷೆ ಮಂಗಳವಾರ ಪೂರ್ಣಗೊಳ್ಳುವ ವಿಶ್ವಾಸವಿದೆ. ಮುಗಿಯದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆ ತನಕ ಕಾದು ನೋಡುತ್ತೇವೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಉಳಿದೆಡೆಯೂ ಚುರುಕಾಗಿದೆ ಎಂದರು.</p>.ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ; ನಾಳೆ ನಿರ್ಧಾರ: ತಂಗಡಗಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>