ಕಾಂಗ್ರೆಸ್ ಮುಖಂಡ ಕೆ. ರಾಜಶೇಖರ ಹಿಟ್ನಾಳ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ಓಬಳೇಶ್, ಮುಖಂಡರಾದ ದಸ್ತಗೀರ, ಯಮನೂರಪ್ಪ ವಡ್ಡರ್, ಲಕ್ಷ್ಮಯ್ಯ, ಮಾನ್ವಿ ನರಸಿಂಹಲು, ಹೈದರ್ ಅಲಿ, ಅಂಜನೇಯ, ಸರ್ವರ್ ಅಲಿ, ಪ್ರಾಧ್ಯಾಪಕ ಆರ್.ಎಚ್.ಜಂಗನವಾರಿ, ನಾಗರಾಜ ಪಟವಾರಿ, ರಮೇಶ ಇಡಿಗೇರ ವೈ, ಬಸವರಾಜ, ಪ್ರಕಾಶ್ ಅಗಳಕೇರಾ, ಅಕ್ಷಯ ವಡ್ಡರ್, ಹುಲಿಗೇಶ, ಲಂಗೇಶ್ ಪಾಲ್ಗೊಂಡಿದ್ದರು.