<p><strong>ಅರಕೇರಾ (ದೇವದುರ್ಗ):</strong> ಪಟ್ಟಣಕ್ಕೆ ಮಂಜೂರಾದ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಮತ್ತು ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಸ್ಥಳ ಪರಿಶೀಲನೆ ನಡೆಸಿದರು.</p>.<p>ಪಟ್ಟಣದ ಅರಕೇರಾ- ಸಿರವಾರ ರಾಜ್ಯ ಹೆದ್ದಾರಿ ಸಮೀಪದ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 7 ಎಕರೆ ಪ್ರದೇಶ ಗುರುತಿಸಲಾಗಿದೆ.</p>.<p>ತಹಶೀಲ್ದಾರ್ ಅಮರೇಶ ಬಿರಾದಾರ, ಪಿಐ ಮಂಜುನಾಥ ಎಸ್., ಕಂದಾಯ ನಿರೀಕ್ಷಕ ಬಸವರಾಜ ಹೂನುರು, ಗ್ರಾಮ ಆಡಳಿತ ಅಧಿಕಾರಿ ಮಲ್ಲಯ್ಯ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕೇರಾ (ದೇವದುರ್ಗ):</strong> ಪಟ್ಟಣಕ್ಕೆ ಮಂಜೂರಾದ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಮತ್ತು ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಸ್ಥಳ ಪರಿಶೀಲನೆ ನಡೆಸಿದರು.</p>.<p>ಪಟ್ಟಣದ ಅರಕೇರಾ- ಸಿರವಾರ ರಾಜ್ಯ ಹೆದ್ದಾರಿ ಸಮೀಪದ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 7 ಎಕರೆ ಪ್ರದೇಶ ಗುರುತಿಸಲಾಗಿದೆ.</p>.<p>ತಹಶೀಲ್ದಾರ್ ಅಮರೇಶ ಬಿರಾದಾರ, ಪಿಐ ಮಂಜುನಾಥ ಎಸ್., ಕಂದಾಯ ನಿರೀಕ್ಷಕ ಬಸವರಾಜ ಹೂನುರು, ಗ್ರಾಮ ಆಡಳಿತ ಅಧಿಕಾರಿ ಮಲ್ಲಯ್ಯ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>