ಉತ್ತರ ಪ್ರದೇಶದ ಲಖಿಂಪುರ ಕೇರಿಯಲ್ಲಿ ಶಾಂತಿಯುತ ಅಮಾಯಕ ರೈತರ ಹತ್ಯೆ ಖಂಡಿಸಲಾಯಿತು. ಯೂತ್ ಮೂವ್ಮೆಂಟ್ಜಿಲ್ಲಾಅಧ್ಯಕ್ಷ ಮುಹಮ್ಮದ್ ಗೌಸ್ ಪಾಷಾ ಪಟೇಲ್, ಉಪಾಧ್ಯಕ್ಷ ಎಜಾಜ್ ಅಹ್ಮದ್ ಶೇಖ್, ಕಾರ್ಯದರ್ಶಿ ಜಕ್ರೀಯಾ ಖಾನ್, ವೆಲ್ಫೇರ್ ಪಾರ್ಟಿ ಅಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಸೈಯ್ಯದ್ ಆದಿಲ್ ಪಟೇಲ್, ಎಸ್.ಐ.ಓ ಸಂಘಟನೆ ಜಿಲ್ಲಾ ಅಧ್ಯಕ್ಷ ಇಲಿಯಾಸ್ ನಾಲಬಂದ್, ಮುಹ್ಮದ್ ಅಫ್ರೋಜ್, ಮುಹ್ಮದ್ ಇಸ್ಹಾಕ್ ಫುಜೇಲ್ ಮತ್ತು ಅಸಗರ್ ಖಾನ್, ಸಲೀಂ ಮಂಡಲಗೇರಿ ಇದ್ದರು.