<p>ಕಾರಟಗಿ: ಇಲ್ಲಿನ ಸಿದ್ದಲಿಂಗ ನಗರದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹುಲ್ಲಿನ ಬಣವೆ ಭಸ್ಮವಾಗಿದೆ.</p>.<p>ಬಣವೆ ಬಸವರಾಜ ಶಂಕ್ರಪ್ಪ ಎಂಬುವವರಿಗೆ ಸೇರಿದ್ದು, ₹30 ಸಾವಿರ ನಷ್ಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು.</p>.<p>ತಾಲ್ಲೂಕಿನ ಹುಳ್ಕಿಹಾಳಕ್ಯಾಂಪ್ನಲ್ಲಿ ಹುಲ್ಲಿನ ಬಣವೆಗೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ₹1.25 ಲಕ್ಷ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.</p>.<p>ಬಣವೆ ಕೋಡಿ ಸತ್ಯನಾರಾಯಣ ಮಾರಯ್ಯ ಎಂಬುವವರಿಗೆ ಸೇರಿದ್ದಾಗಿದೆ.</p>.<p>ಅಗ್ನಿಶಾಮಕ ಸಿಬ್ಬಂದಿ ತಿಮ್ಮಾರಡ್ಡಿ, ಸುರೇಶಕುಮಾರ, ವಿನೋದ ಚಳಿಗೇರಿ, ಅಕ್ಬರಸಾಬ, ಸೋಮನಗೌಡ, ವೈ. ಪರಸಪ್ಪ ಹಾಗೂ ಚಂದ್ರಶೇಖರ ಬೆಂಕಿ ನಂದಿಸಲು ಪ್ರಯತ್ನಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಕಾರಟಗಿ: ಇಲ್ಲಿನ ಸಿದ್ದಲಿಂಗ ನಗರದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹುಲ್ಲಿನ ಬಣವೆ ಭಸ್ಮವಾಗಿದೆ.</p>.<p>ಬಣವೆ ಬಸವರಾಜ ಶಂಕ್ರಪ್ಪ ಎಂಬುವವರಿಗೆ ಸೇರಿದ್ದು, ₹30 ಸಾವಿರ ನಷ್ಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು.</p>.<p>ತಾಲ್ಲೂಕಿನ ಹುಳ್ಕಿಹಾಳಕ್ಯಾಂಪ್ನಲ್ಲಿ ಹುಲ್ಲಿನ ಬಣವೆಗೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ₹1.25 ಲಕ್ಷ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.</p>.<p>ಬಣವೆ ಕೋಡಿ ಸತ್ಯನಾರಾಯಣ ಮಾರಯ್ಯ ಎಂಬುವವರಿಗೆ ಸೇರಿದ್ದಾಗಿದೆ.</p>.<p>ಅಗ್ನಿಶಾಮಕ ಸಿಬ್ಬಂದಿ ತಿಮ್ಮಾರಡ್ಡಿ, ಸುರೇಶಕುಮಾರ, ವಿನೋದ ಚಳಿಗೇರಿ, ಅಕ್ಬರಸಾಬ, ಸೋಮನಗೌಡ, ವೈ. ಪರಸಪ್ಪ ಹಾಗೂ ಚಂದ್ರಶೇಖರ ಬೆಂಕಿ ನಂದಿಸಲು ಪ್ರಯತ್ನಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>