ಪ್ರಸ್ತುತ 2021-22 ರ ಶೈಕ್ಷಣಿಕ ಅವಧಿಯಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯು ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದ್ದು ವಿಶ್ವವಿದ್ಯಾಲಯದ ವ್ಯಾಪ್ತಿಯ ಕೊಪ್ಪಳ ಮತ್ತು ಯಲಬುರ್ಗಾ ಸ್ನಾತಕೋತ್ತರ ಕೇಂದ್ರದಲ್ಲಿ ಇಲ್ಲಿವರೆಗೂ ಇದ್ದ ಎಂ.ಎ, ಪತ್ರಿಕೋದ್ಯಮ, ಕನ್ನಡ, ಎಂ.ಎಸ್,ಡಬ್ಲ್ಯೂ, ಯಲಬುರ್ಗಾದಲ್ಲಿ ರಾಜ್ಯಶಾಸ್ತ್ರ, ಇಂಗ್ಲಿಷ್, ಇತಿಹಾಸ ಮತ್ತು ಪುರಾತತ್ವ, ಅರ್ಥಶಾಸ್ತ್ರ ಕೋರ್ಸ್ಗಳನ್ನು ಈ ಶೈಕ್ಷಣಿಕ ವರ್ಷದ ಪ್ರವೇಶಾತಿಯಲ್ಲಿ ಕೈ ಬಿಟ್ಟಿರುವುದು ಖಂಡನೀಯ.