<p><strong>ಕೊಪ್ಪಳ</strong>: ಎ.ಐ.ಡಿ.ಎಸ್.ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಈಚೆಗೆ ಬೆಂಗಳೂರಿನಲ್ಲಿ ನಡೆಯಿತು.</p>.<p>ಇದರ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಕೊಪ್ಪಳ ಜಿಲ್ಲೆಯ ನಾಲ್ವರು ಸಾಧಕರಿಗೆ ಬಹುಮಾನ ವಿತರಣೆ ಮಾ ಡಲಾಯಿತು.</p>.<p>ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕೊಪ್ಪಳದ ಸರ್ಕಾರಿ ಮಹಿಳಾ ಕಾಲೇಜಿನ ಅಶ್ವಿನಿ ಕುಮಾರಿ (ಚಿತ್ರಕಲೆ) ಪ್ರಥಮ, ಲಕ್ಷ್ಮಿಭೋವಿ (ಪ್ರಬಂಧ) ದ್ವೀತಿಯ, ಬಾಲಕಿಯರ ಪ್ರೌಢ ಶಾಲೆಯ ಸೃಷ್ಟಿ ಮಂಜುನಾಥ್ (ಪ್ರಬಂಧ), ಗಂಗಾವತಿಯ ಲಿಟಲ್ ಆರ್ಟ್ಸ್ ಶಾಲೆಯ ಕುಮಾರ್ (ರಸಪ್ರಶ್ನೆ) ದ್ವಿತೀಯ ಬಹುಮಾನ ಪಡೆದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಅಧ್ಯಕ್ಷ ಪ್ರೊ.ಎ.ಮುರಿಗೆಪ್ಪ, ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್., ರಾಜ್ಯ ಘಟಕದ ಕಾರ್ಯದರ್ಶಿ ಅಜಯ್ ಕಾಮತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಎ.ಐ.ಡಿ.ಎಸ್.ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಈಚೆಗೆ ಬೆಂಗಳೂರಿನಲ್ಲಿ ನಡೆಯಿತು.</p>.<p>ಇದರ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಕೊಪ್ಪಳ ಜಿಲ್ಲೆಯ ನಾಲ್ವರು ಸಾಧಕರಿಗೆ ಬಹುಮಾನ ವಿತರಣೆ ಮಾ ಡಲಾಯಿತು.</p>.<p>ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕೊಪ್ಪಳದ ಸರ್ಕಾರಿ ಮಹಿಳಾ ಕಾಲೇಜಿನ ಅಶ್ವಿನಿ ಕುಮಾರಿ (ಚಿತ್ರಕಲೆ) ಪ್ರಥಮ, ಲಕ್ಷ್ಮಿಭೋವಿ (ಪ್ರಬಂಧ) ದ್ವೀತಿಯ, ಬಾಲಕಿಯರ ಪ್ರೌಢ ಶಾಲೆಯ ಸೃಷ್ಟಿ ಮಂಜುನಾಥ್ (ಪ್ರಬಂಧ), ಗಂಗಾವತಿಯ ಲಿಟಲ್ ಆರ್ಟ್ಸ್ ಶಾಲೆಯ ಕುಮಾರ್ (ರಸಪ್ರಶ್ನೆ) ದ್ವಿತೀಯ ಬಹುಮಾನ ಪಡೆದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಅಧ್ಯಕ್ಷ ಪ್ರೊ.ಎ.ಮುರಿಗೆಪ್ಪ, ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್., ರಾಜ್ಯ ಘಟಕದ ಕಾರ್ಯದರ್ಶಿ ಅಜಯ್ ಕಾಮತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>