<p><strong>ಮುರಡಿ (ಯಲಬುರ್ಗಾ): </strong>ತಾಲ್ಲೂಕಿನ ಮುರಡಿ ತಾಂಡಾದ ಹೊರ ವಲಯದಲ್ಲಿಭಾನುವಾರ ಮಧ್ಯಾಹ್ನ ನೇಮಪ್ಪ ಯಮನಪ್ಪ ಕಳ್ಳೊಳ್ಳಿ ಎಂಬುವವರಿಗೆ ಸೇರಿದ ಬಣವೆ ಬೆಂಕಿಗೆ ಆಹುತಿಯಾಗಿದೆ.</p>.<p>‘ಕಿಡಿಗೇಡಿಗಳು ಮೇವಿನ ಬಣವೆಗೆ ಬೆಂಕಿ ಹಚ್ಚಿದ್ದಾರೆ. ₹1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮೇವು ಸುಟ್ಟಿದೆ’ ಎಂದು ರೈತ ತಿಳಿಸಿದರು.</p>.<p>‘ಬೆಂಕಿ ಹೊತ್ತಿಕೊಂಡ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುವಷ್ಟರಲ್ಲಿ ಮೇವು ಬಹುತೇಕ ಸುಟ್ಟು ಹೋಯಿತು. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಲಿದೆ. ಸರ್ಕಾರ ಪರಿಹಾರ ನೀಡಬೇಕು’ ಎಂದು ನೇಮಪ್ಪ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುರಡಿ (ಯಲಬುರ್ಗಾ): </strong>ತಾಲ್ಲೂಕಿನ ಮುರಡಿ ತಾಂಡಾದ ಹೊರ ವಲಯದಲ್ಲಿಭಾನುವಾರ ಮಧ್ಯಾಹ್ನ ನೇಮಪ್ಪ ಯಮನಪ್ಪ ಕಳ್ಳೊಳ್ಳಿ ಎಂಬುವವರಿಗೆ ಸೇರಿದ ಬಣವೆ ಬೆಂಕಿಗೆ ಆಹುತಿಯಾಗಿದೆ.</p>.<p>‘ಕಿಡಿಗೇಡಿಗಳು ಮೇವಿನ ಬಣವೆಗೆ ಬೆಂಕಿ ಹಚ್ಚಿದ್ದಾರೆ. ₹1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮೇವು ಸುಟ್ಟಿದೆ’ ಎಂದು ರೈತ ತಿಳಿಸಿದರು.</p>.<p>‘ಬೆಂಕಿ ಹೊತ್ತಿಕೊಂಡ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುವಷ್ಟರಲ್ಲಿ ಮೇವು ಬಹುತೇಕ ಸುಟ್ಟು ಹೋಯಿತು. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಲಿದೆ. ಸರ್ಕಾರ ಪರಿಹಾರ ನೀಡಬೇಕು’ ಎಂದು ನೇಮಪ್ಪ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>