ಗುರುವಾರ, 6 ನವೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ: ಜಿಲ್ಲಾಕೇಂದ್ರದಲ್ಲಿ ಬೀದಿ ನಾಯಿಗಳ ಹಾವಳಿ

Published : 6 ನವೆಂಬರ್ 2025, 7:10 IST
Last Updated : 6 ನವೆಂಬರ್ 2025, 7:10 IST
ಫಾಲೋ ಮಾಡಿ
Comments
ಬೀದಿನಾಯಿಗಳ ಹಾವಳಿಯಿಂದ ಪಾದಚಾರಿಗಳು ಹಾಗೂ ದ್ವಿಚಕ್ರವಾಹನಗಳ ಸವಾರರಿಗೆ ತೊಂದರೆಯಾಗಿದೆ. ನಗರಸಭೆ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು.
ಶಿವಪ್ಪ ಹಡಪದ, ಕೊಪ್ಪಳದ ನಿವಾಸಿ
ಬೀದಿನಾಯಿಗಳು ಹಿಂದೆ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ. ಮತ್ತೆ ಅದೇ ಸಮಸ್ಯೆ ಆಗಬಾರದು. ಈಗಲೇ ಎಚ್ಚರ ವಹಿಸಬೇಕು
ಸಲೀಂ ಖಾದ್ರಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಧ್ಯಕ್ಷ
ಬೀದಿ ನಾಯಿಗಳಿಗೆ ರೇಬಿಸ್‌ ಲಸಿಕೆ ಹಾಕಿಸಲಾಗುತ್ತಿದ್ದು, ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಗೂ ಕ್ರಮ ವಹಿಸಲಾಗಿದೆ. ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವೆ
ವೆಂಕಟೇಶ್ ನಾಗನೂರು  ನಗರಸಭೆ ಪೌರಾಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT