ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಅಳವಂಡಿ: ಬೇಸಿಗೆ ಮುನ್ನವೇ ನೀರಿನ ಸಮಸ್ಯೆ

Published : 29 ಫೆಬ್ರುವರಿ 2024, 4:53 IST
Last Updated : 29 ಫೆಬ್ರುವರಿ 2024, 4:53 IST
ಫಾಲೋ ಮಾಡಿ
Comments
ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಕೊಳವೆ ಬಾವಿ ಮೂಲಕ ಜನರಿಗೆ ನೀರು ತಲುಪಿಸುವ ಕಾರ್ಯ ಮಾಡಲಾಗುತ್ತಿದೆ
ದುಂಡಪ್ಪ ತುರಾದಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ. ಕೊಪ್ಪಳ
ಬೇಸಿಗೆ ಮುನ್ನವೇ ಹಲವೆಡೆ ನೀರಿನ ಸಮಸ್ಯೆ ಕಾಡುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೀರಿನ ಕೊರತೆ ನೀಗಿಸಬೇಕು. ಕೂಡಲೇ ತುಂಗಾಭದ್ರಾ ನದಿಗೆ ನೀರು ಹರಿಸಬೇಕು
ಸಂತೋಷ ಭಜಂತ್ರಿ ಅಳವಂಡಿ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT