<p><strong>ತಾವರಗೇರಾ</strong>: ‘ಭಾರತೀಯ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ ಸಲಹೆ ನೀಡಿದರು.</p>.<p>ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಪಟ್ಟಣದ ಸರ್.ಎಂ.ವಿಶ್ವೇಶ್ವರಯ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿವೇಕಾನಂದರು ಯುವಕರಲ್ಲಿ ದೇಶಾಭಿಮಾನ ಬಿತ್ತಿದರು. ಸ್ಫೂರ್ತಿ ನೀಡಿದರು’ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಸಂಗಪ್ಪ ಗುಡದೂರು, ಚಂದ್ರಶೇಖರ ಉಳ್ಕಿಹಾಳ, ಉಮಾ ಮಹೇಶ್ವರಿ, ನಾಗರಾಜ ಬಂಡಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ</strong>: ‘ಭಾರತೀಯ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ ಸಲಹೆ ನೀಡಿದರು.</p>.<p>ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಪಟ್ಟಣದ ಸರ್.ಎಂ.ವಿಶ್ವೇಶ್ವರಯ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿವೇಕಾನಂದರು ಯುವಕರಲ್ಲಿ ದೇಶಾಭಿಮಾನ ಬಿತ್ತಿದರು. ಸ್ಫೂರ್ತಿ ನೀಡಿದರು’ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಸಂಗಪ್ಪ ಗುಡದೂರು, ಚಂದ್ರಶೇಖರ ಉಳ್ಕಿಹಾಳ, ಉಮಾ ಮಹೇಶ್ವರಿ, ನಾಗರಾಜ ಬಂಡಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>