‘ಗಂಗಾವತಿ ತಹಶೀಲ್ದಾರ್ ಎಂ. ರೇಣುಕಾ ಅವರುಲಂಚ ಪಡೆದಿದ್ದಾರೆ ಎನ್ನಲಾದ ಆಡಿಯೊ, ವಿಡಿಯೊ ವೈರಲ್ ಆಗಿರುವುದು ನನ್ನ ಗಮನಕ್ಕೆ ಬಂದಿದೆ.ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುವುದು. ತಹಶೀಲ್ದಾರರಿಗೆ ಷೋಕಾಸ್ ನೋಟಿಸ್ ನೀಡಿದ್ದೇನೆ’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪ್ರತಿಕ್ರಿಯಿಸಿದ್ದಾರೆ.