<p><strong>ತಾವರಗೇರಾ</strong>: ಸ್ಥಳೀಯ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜದಿಂದ ಶುಕ್ರವಾರ ಅಧಿಕ ಮಾಸ ಪ್ರಯುಕ್ತ ಸತ್ಯ ನಾರಾಯಣಪೂಜೆ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ವೆಂಕಟೇಶ್ವರ ಮೂರ್ತಿಗೆ ಅಭಿಷೇಕ ಮತ್ತು ಧಾರ್ಮಿಕ ಕಾರ್ಯಗಳು, 9ಗಂಟೆಯಿಂದ 12ರವರೆಗೆ 33 ಕುಟುಂಗಬಳ ಸತ್ಯ ನಾರಾಯಣ ಪೂಜೆ, ನಂತರ ಪ್ರಸಾದ ವಿತರಣೆ ಮಾಡಲಾಯಿತು.</p>.<p>ಆರ್ಯವೈಶ್ಯ ಸಮಾಜದ ಅಧ್ಯಕ್ಷ ಹನಮೇಶಪ್ಪ ಖ್ಯಾಡೇದ, ಉಪಾಧ್ಯಕ್ಷ ನರಹರಿಯಪ್ಪ ದರೋಜಿ, ಪ್ರಮುಖರಾದ ಕುಬೇರಪ್ಪ ಖ್ಯಾಡೇದ, ಹುಚ್ಚಪ್ಪ , ನಾಗರಾಜ ತೆಮ್ಮಿನಾಳ, ಮಂಜುನಾಥ ಕಂದಗಲ್, ಶಂಕರ ಇಲ್ಲೂರು, ಗೋಪಾಲಪ್ಪ ದರೋಜಿ, ವಾಸವಿ ಮಹಿಳಾ ಮಂಡಳ ಸದಸ್ಯರು, ವಾಸವಿ ಯುವಜನ ಸಂಘದ ಸದಸ್ಯರು ಮಹಿಳೆಯರು, ಆರ್ಯವೈಶ್ಯ ಸಮಾಜದ ಹಿರಿಯರು ಮತ್ತು ವಿವಿಧ ಸಮುದಾಯಗಳ ಭಕ್ತರು ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-35-1241290780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ</strong>: ಸ್ಥಳೀಯ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜದಿಂದ ಶುಕ್ರವಾರ ಅಧಿಕ ಮಾಸ ಪ್ರಯುಕ್ತ ಸತ್ಯ ನಾರಾಯಣಪೂಜೆ ನಡೆಯಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ವೆಂಕಟೇಶ್ವರ ಮೂರ್ತಿಗೆ ಅಭಿಷೇಕ ಮತ್ತು ಧಾರ್ಮಿಕ ಕಾರ್ಯಗಳು, 9ಗಂಟೆಯಿಂದ 12ರವರೆಗೆ 33 ಕುಟುಂಗಬಳ ಸತ್ಯ ನಾರಾಯಣ ಪೂಜೆ, ನಂತರ ಪ್ರಸಾದ ವಿತರಣೆ ಮಾಡಲಾಯಿತು.</p>.<p>ಆರ್ಯವೈಶ್ಯ ಸಮಾಜದ ಅಧ್ಯಕ್ಷ ಹನಮೇಶಪ್ಪ ಖ್ಯಾಡೇದ, ಉಪಾಧ್ಯಕ್ಷ ನರಹರಿಯಪ್ಪ ದರೋಜಿ, ಪ್ರಮುಖರಾದ ಕುಬೇರಪ್ಪ ಖ್ಯಾಡೇದ, ಹುಚ್ಚಪ್ಪ , ನಾಗರಾಜ ತೆಮ್ಮಿನಾಳ, ಮಂಜುನಾಥ ಕಂದಗಲ್, ಶಂಕರ ಇಲ್ಲೂರು, ಗೋಪಾಲಪ್ಪ ದರೋಜಿ, ವಾಸವಿ ಮಹಿಳಾ ಮಂಡಳ ಸದಸ್ಯರು, ವಾಸವಿ ಯುವಜನ ಸಂಘದ ಸದಸ್ಯರು ಮಹಿಳೆಯರು, ಆರ್ಯವೈಶ್ಯ ಸಮಾಜದ ಹಿರಿಯರು ಮತ್ತು ವಿವಿಧ ಸಮುದಾಯಗಳ ಭಕ್ತರು ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-35-1241290780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>