1998-99ರ ಅವಧಿಯಲ್ಲಿ ಪಟ್ಟಣದ ಕಾಲೇಜು ರಸ್ತೆಯಲ್ಲಿ ನಿರ್ಮಾಣಗೊಂಡಾಗ ಶೈಕ್ಷಣಿಕ ಚಟುವಟಿಕೆ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಆಶಾಕಿರಣವಾಗಿದ್ದ ಗುರುಭವನದ ಗೋಡೆಗಳಲ್ಲೆಲ್ಲ ಕೆಲವೇ ವರ್ಷಗಳಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಶಿಕ್ಷಕರಿಗೆ ತರಬೇತಿ, ಶೈಕ್ಷಣಿಕ ಸಮಾವೇಶ, ಸಭೆ, ಸಮಾರಂಭ ನಡೆಸಲು ತೊಂದರೆ ಆಗುತಿತ್ತು.