ಖಾಸಗಿ ಶಾಲೆ ಶಿಕ್ಷಕರ ಬಗ್ಗೆ, ಆಡಳಿತ ಮಂಡಳಿಯ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಬೇಕು. ಆದರ್ಶ ಶಿಕ್ಷಕಿ ಸಾವಿತ್ರಿಬಾಯಿ ಜೀವನ ಸಾಧನೆ ಮತ್ತು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನವನ್ನು ತಿಳಿದು, ಶಿಕ್ಷಕರು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಮಕ್ಕಳನ್ನು ತಿದ್ದುವ ಉತ್ತಮ ಶಿಕ್ಷಕರು ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುವರು ಎಂದರು.