ಕರ್ನಾಟಕ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥ ಸಿ.ಎಸ್. ಪಾಟೀಲ, ಶಾಸಕ ಅಮರೇಗೌಡ ಬಯ್ಯಾಪುರ, ನಗರಸಭೆ ಅಧ್ಯಕ್ಷ ಶಿವರಡ್ಡಿ ಭೂಮಕ್ಕನವರ, ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್. ಆಸೀಫ್ ಅಲಿ, ಸಾರ್ವಜನಿಕ ಅಭಿಯೋಜಕಿ ಅಪರ್ಣಾ ಬಂಡಿ, ಜಿಲ್ಲಾ ಸರ್ಕಾರಿ ವಕೀಲ ರಾಜಶೇಖರ ಗಣವಾರಿ, ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಬಿ. ಮಾದಿನೂರ, ಬಿಜೆಪಿ ಮುಖಂಡ ನವೀನ್ ಗುಣಗಣ್ಣನವರ, ಕಾನೂನು ಕಾಲೇಜುಗಳ ಪ್ರಾಧ್ಯಾಪಕರಾದ ಬಿ.ಎಸ್. ಹನಸಿ ಹಾಗೂ ಅಶ್ವಿನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.