ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್ ಪಾಟೀಲ, ವೀರಣ್ಣ ಹುಬ್ಬಳ್ಳಿ, ಸಿದ್ದರಾಮೇಶ ಬೇಲೇರಿ, ಸುಧಾಕರ ದೇಸಾಯಿ, ರುದ್ರಪ್ಪ ನಡುಲಮನಿ, ಎಸ್.ಎನ್.ಶ್ಯಾಗೋಟಿ, ಸಿದ್ದಲಿಂಗಯ್ಯ ಹಿರೇಮಠ, ಡಾ. ಕವಿತಾ ಹಿರೇಮಠ, ವ್ಹಿ.ಎಂ.ಭೂಸನೂರಮಠ, ಸಿದ್ದು ಉಳ್ಳಾಗಡ್ಡಿ, ಭೀಮಣ್ಣ ಹವಳಿ, ಶಿವಪ್ಪ ವಾದಿ ಹಾಗೂ ಪಿಎಸ್ಐ ಶಿವಕುಮಾರ ಮುಗ್ಗಳ್ಳಿ ಇದ್ದರು.