ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು
ಕೊಪ್ಪಳದಲ್ಲಿ ಜಾಗೃತಿ ಜಾಥಾಕ್ಕೆ ತೆರಳುವ ಮಾರ್ಗದಲ್ಲಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಮಗುವಿನ ಜೊತೆ ಆಟವಾಡಿದ್ದು ಹೀಗೆ
ಜಾಗೃತಿ ಜಾಥಾದ ಸಮಾರೋಪದಲ್ಲಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಮಾತನಾಡಿದರು
ಕೊಪ್ಪಳದಲ್ಲಿ ಶಿಕ್ಷಕರ ಕಲರವ ಬಳಗದಿಂದ ನಡೆದ ಜಾಗೃತಿ ಜಾಥಾದ ನೋಟ