ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮಶೇಖರ್ ಗೌಡ ಮಾತನಾಡಿದರು. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಜಿ, ಜ್ಞಾನಬಂಧು ಸಂಸ್ಥೆಯ ಅಧ್ಯಕ್ಷ ದಾನಪ್ಪ ಕವಲೂರು,ಮಾರುತಿ ಲಕಮಾಪುರ, ಪ್ರಾಚಾರ್ಯರಾದ ರಾಜಶೇಖರ್ ಪಾಟೀಲ್, ಈಶಪ್ಪ ಮಳಗಿ, ವಿಶ್ವನಾಥ್, ಜಿಲ್ಲೆಯ ಉಪನ್ಯಾಸಕರು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.