ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕುಕನೂರು | ಬಿಡಾಡಿ ದನಗಳ ಹಾವಳಿ ತಡೆಯಲು ಆಡಳಿತ ವಿಫಲ: ಸಂಚಾರಕ್ಕೆ ತೊಂದರೆ

ಮಂಜುನಾಥ್ ಎಸ್. ಅಂಗಡಿ
Published : 20 ಮೇ 2024, 5:07 IST
Last Updated : 20 ಮೇ 2024, 5:07 IST
ಫಾಲೋ ಮಾಡಿ
Comments
ರಸ್ತೆಯಲ್ಲಿ ಸಂಚಾರಕ್ಕೆ ಬಹಳ ಅಡಚಣೆಯಾಗುತ್ತಿದೆ. ದನಗಳು ದ್ವಿಚಕ್ರ ವಾಹನಗಳಿ ಅಡ್ಡವಾಗಿ ನಿಲ್ಲುತ್ತವೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬೀಡಾಡಿ ದನಗಳ ಹಾವಳಿ ತಡೆಗೆ ಮುಂದಾಗಬೇಕು
ಯಮನೂರ್ ನಾಯಕ್ ಪಟ್ಟಣದ ನಿವಾಸಿ
ರಸ್ತೆ ಮೇಲೆ ದನಗಳನ್ನು ಬಿಡುವ ಮಾಲೀಕರನ್ನು ಗುರುತಿಸಿ ಎಚ್ಚರಿಕೆ ನೀಡಲಾಗಿದೆ. ರಸ್ತೆಯಲ್ಲಿ ದನಗಳು ಕಂಡು ಬಂದರೆ ತಕ್ಷಣ ಗೋಶಾಲೆಗೆ ಕಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ
ರವಿ.ಬಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT