<p>ಪ್ರಜಾವಾಣಿ ವಾರ್ತೆ</p>.<p>ಕನಕಗಿರಿ: ‘ಪ್ರತಿಯೊಂದು ಗ್ರಾಮಗಳಲ್ಲಿ ಸಸಿಗಳನ್ನು ನೆಟ್ಟು ನಿರಂತವಾಗಿ ಪೋಷಣೆ ಮಾಡಿದರೆ ರಾಜ್ಯ ಹಸಿರು ಕರ್ನಾಟಕವಾಗಲಿದೆ‘ ಎಂದು ಸಾಹಿತಿ ಅಲ್ಲಾಗಿರಿರಾಜ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಡವರು, ಬೀದಿ ಬದಿ ವ್ಯಾಪಾರಸ್ಥರು, ದುರ್ಬಲ ವರ್ಗದವರ ಏಳಿಗೆಗೆ ಕಲ್ಯಾಣ ಕರ್ನಾಟಕ ಸಂಘ ಶ್ರಮಿಸುತ್ತಿರುವುದು ಶ್ಲಾಘನೀಯ‘ ಎಂದರು.</p>.<p>ಮುಖ್ಯಶಿಕ್ಷಕಿ ಜಯಲಕ್ಷ್ಮೀ ಸಜ್ಜನ್, ಜಿಲ್ಲಾ ಸಂಯೋಜಕರಾದ ಮಂಜುನಾಥ ಮಸ್ಕಿ, ರವಿಕುಮಾರ, ಮಂಜುನಾಥ ಹೊಸ್ಕೇರಾ ಮಾತನಾಡಿದರು.</p>.<p>ಪ್ರಮುಖರಾದ ಪ್ರಶಾಂತ ಪ್ರಭುಶೆಟ್ಟರ, ಮಲಕೇಶಿ ಕೊಟಿ, ಶಿವಕುಮಾರ ಮ್ಯಾಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕನಕಗಿರಿ: ‘ಪ್ರತಿಯೊಂದು ಗ್ರಾಮಗಳಲ್ಲಿ ಸಸಿಗಳನ್ನು ನೆಟ್ಟು ನಿರಂತವಾಗಿ ಪೋಷಣೆ ಮಾಡಿದರೆ ರಾಜ್ಯ ಹಸಿರು ಕರ್ನಾಟಕವಾಗಲಿದೆ‘ ಎಂದು ಸಾಹಿತಿ ಅಲ್ಲಾಗಿರಿರಾಜ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಡವರು, ಬೀದಿ ಬದಿ ವ್ಯಾಪಾರಸ್ಥರು, ದುರ್ಬಲ ವರ್ಗದವರ ಏಳಿಗೆಗೆ ಕಲ್ಯಾಣ ಕರ್ನಾಟಕ ಸಂಘ ಶ್ರಮಿಸುತ್ತಿರುವುದು ಶ್ಲಾಘನೀಯ‘ ಎಂದರು.</p>.<p>ಮುಖ್ಯಶಿಕ್ಷಕಿ ಜಯಲಕ್ಷ್ಮೀ ಸಜ್ಜನ್, ಜಿಲ್ಲಾ ಸಂಯೋಜಕರಾದ ಮಂಜುನಾಥ ಮಸ್ಕಿ, ರವಿಕುಮಾರ, ಮಂಜುನಾಥ ಹೊಸ್ಕೇರಾ ಮಾತನಾಡಿದರು.</p>.<p>ಪ್ರಮುಖರಾದ ಪ್ರಶಾಂತ ಪ್ರಭುಶೆಟ್ಟರ, ಮಲಕೇಶಿ ಕೊಟಿ, ಶಿವಕುಮಾರ ಮ್ಯಾಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>