<p><strong>ಗಂಗಾವತಿ:</strong> ತಾಲ್ಲೂಕಿನ ದಾಸನಾಳ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ಯುವಕ ಕೊಚ್ಚಿಕೊಂಡು ಹೋದ ಘಟನೆ ಶನಿವಾರ ನಡೆದಿದೆ.</p>.<p>ಕೊಪ್ಪಳದ ಮಂಜುನಾಥ (34) ನಾಪತ್ತೆಯಾದ ಯುವಕ.</p>.<p>ಕೊಪ್ಪಳದಿಂದ ದಾಸನಾಳಕ್ಕೆ ಬಂದಿದ್ದ ಶರಣಬಸವ, ಮಂಜುನಾಥ ಇಬ್ಬರು ಯುವಕರು ಕಾಲುವೆಯಲ್ಲಿ ಈಜಲು ಹೋಗಿದ್ದಾರೆ. ನೀರಿನ ರಭಸಕ್ಕೆ ಮಂಜುನಾಥ ಕೊಚ್ಚಿಕೊಂಡು ಹೋಗಿದ್ದು, ಶರಣಬಸವ ಈಜಿ ದಡ ಸೇರಿಕೊಂಡಿದ್ದಾರೆ.</p>.<p>ಯುವಕನ ಪತ್ತೆಗೆ ಪೊಲೀಸ್ ಇಲಾಖೆ, ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹುಡುಕಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ದಾಸನಾಳ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ಯುವಕ ಕೊಚ್ಚಿಕೊಂಡು ಹೋದ ಘಟನೆ ಶನಿವಾರ ನಡೆದಿದೆ.</p>.<p>ಕೊಪ್ಪಳದ ಮಂಜುನಾಥ (34) ನಾಪತ್ತೆಯಾದ ಯುವಕ.</p>.<p>ಕೊಪ್ಪಳದಿಂದ ದಾಸನಾಳಕ್ಕೆ ಬಂದಿದ್ದ ಶರಣಬಸವ, ಮಂಜುನಾಥ ಇಬ್ಬರು ಯುವಕರು ಕಾಲುವೆಯಲ್ಲಿ ಈಜಲು ಹೋಗಿದ್ದಾರೆ. ನೀರಿನ ರಭಸಕ್ಕೆ ಮಂಜುನಾಥ ಕೊಚ್ಚಿಕೊಂಡು ಹೋಗಿದ್ದು, ಶರಣಬಸವ ಈಜಿ ದಡ ಸೇರಿಕೊಂಡಿದ್ದಾರೆ.</p>.<p>ಯುವಕನ ಪತ್ತೆಗೆ ಪೊಲೀಸ್ ಇಲಾಖೆ, ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹುಡುಕಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>