ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ತುಂಗಭದ್ರಾ ಜಲಾಶಯ: ಕ್ರಸ್ಟ್‌ಗೇಟ್‌ ಬದಲಾವಣೆಯ ಸಾಹಸ ಜಲಯಾನ

Published : 9 ಡಿಸೆಂಬರ್ 2025, 6:17 IST
Last Updated : 9 ಡಿಸೆಂಬರ್ 2025, 6:17 IST
ಫಾಲೋ ಮಾಡಿ
Comments
ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಜನರಿಗೆ ಕೃಷಿಗೆ ಮತ್ತು ಕುಡಿಯುವ ನೀರಿಗೆ ಜೀವನಾಡಿ ಎನಿಸಿರುವ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಬದಲಿಸುವ ಪ್ರಕ್ರಿಯೆ ಆರಂಭವಾಗಿದ್ದು ನೀರಿನೊಂದಿಗಿನ ಈ ಸಾಹಸಮಯ ಕೆಲಸ ಕೌತುಕ ಮೂಡಿಸಿದೆ. ಅಲ್ಲಿ ಕೆಲಸ ಮಾಡುವ ಕಾರ್ಮಿಕರದ್ದು ದುಸ್ಸಾಹಸದ ಜಲಯಾನವೇ ಸರಿ. ಗೇಟ್‌ ಅಳವಡಿಸುವವರು ಯಾರು? ಯಾವ ರಾಜ್ಯದ ಪಾಲು ಎಷ್ಟು ಎನ್ನುವ ಪ್ರಶ್ನೆಗಳು ಕಾಡುತ್ತಿವೆ. ಈ ಕುರಿತು ಪ್ರಮೋದ ಕುಲಕರ್ಣಿ ಮಾಹಿತಿ ಒದಗಿಸಿದ್ದಾರೆ. 
ಜಲಾಶಯದ ಮೇಲ್ಭಾಗದ ಕವಚ ತೆರೆಯುವ ಕೆಲಸದ ಸಾಹಸ
ಜಲಾಶಯದ ಮೇಲ್ಭಾಗದ ಕವಚ ತೆರೆಯುವ ಕೆಲಸದ ಸಾಹಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT