ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಎರಡು ಗುಂಪಿನ ನಡುವೆ ಮಾರಾಮಾರಿ, ಇಬ್ಬರು ಸಾವು

Last Updated 11 ಆಗಸ್ಟ್ 2022, 5:48 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.

ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT