ನಗರಸಭೆ ಸದಸ್ಯ ಅಮ್ಜದ್ ಪಟೇಲ್, ಜೆಡಿಎಸ್ ಮುಖಂಡ ಕೆ.ಎಂ.ಸೈಯ್ಯದ್, ಅಂಜುಮನ್ ಅಧ್ಯಕ್ಷ ಎಂ.ಪಾಷಾ ಖಾಟಾನ್, ಹುಬ್ಬಳ್ಳಿಯ ಸಮಾಜ ಸೇವಕ ರಶೀದ್ ಶೇಖ್, ಅಕಾಡೆಮಿ ಸದಸ್ಯರಾದ ಶಫೀಕ ಆಬೀದಿ, ಶಾಹಿದ್ ಖಾಜಿ, ಮಿಲ್ಲತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಇಮಾಮ್ ಹುಸೇನ ಸಿಂದೋಗಿ, ಕಾಂಗ್ರೆಸ್ ಮುಖಂಡ ಗವಿಸಿದ್ದಪ್ಪ ಮುದಗಲ್, ಎಂ.ಬಿ ಯುಸೂಫ್ ಖಾನ್, ಬದಿಯೂದಿನ್ ನವಿದ್, ಮಹ್ಮದ್ ಅಲಿಇದ್ದರು.