ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾದಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಜಿ. ಶಿವಳ್ಳಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಿ.ನಾಗರಾಜ, ಪ್ರಧಾನ ದಿವಾಣಿ ನ್ಯಾಯಾಧೀಶ ವಿಶ್ವನಾಥ ಮೂಗುತಿ, ಗೌರಮ್ಮ, ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಬಿ.ಪ್ರಭು, ವಕೀಲರಾದ ಎಚ್.ಸಿ.ಯಾದವ ಹಾಗೂ ವಿರುಪಾಕ್ಷಪ್ಪ ಭಾವಿಕಟ್ಟಿ ಇದ್ದರು.