ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾದ್ರಿಯೇ ಹನುಮನ ಜನ್ಮಸ್ಥಳ: ವಿ.ಎಸ್‌. ಉಗ್ರಪ್ಪ

Last Updated 19 ಜೂನ್ 2022, 12:40 IST
ಅಕ್ಷರ ಗಾತ್ರ

ಕೊಪ್ಪಳ: ಅಂಜನಾದ್ರಿಯೇ ಹನುಮನ ಜನ್ಮಸ್ಥಳ. ಈ ವಿಷಯದಲ್ಲಿ ಕಾಂಗ್ರೆಸ್‌ ನಿಲುವು ಸ್ಪಷ್ಟವಾಗಿದೆ. ಹನುಮನ ಜನ್ಮಸ್ಥಳದ ಬಗ್ಗೆ ಹಲವೆಡೆ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ವಿಎಚ್‌ಪಿ ಮುಖಂಡರು ಮೌನವಾಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್‌. ಉಗ್ರಪ್ಪದೂರಿದರು.

‘ಕಾಂಗ್ರೆಸ್‌ ಧರ್ಮದ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು. ಅಂಜನಾದ್ರಿ ಕ್ಷೇತ್ರ ಹಾಗೂ ಪಂಪಾ ಸರೋವರ ಅಭಿವೃದ್ಧಿ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT