ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ನಗರಸಭೆ ಅಧ್ಯಕ್ಷೆ ಲತಾ ಚಿನ್ನೂರು, ಗವಿಸಿದ್ದಪ್ಪ ಚಿನ್ನೂರು ಹಾಗೂ ನಗರಸಭೆ ಸದಸ್ಯ ಗುರು ಹಲಗೇರಿ ನೇತೃತ್ವ ವಹಿಸಿದ್ದರು. ಮುಖಂಡರಾದ ಬಸವರಾಜ ನೀರಲಗಿ, ಪ್ರತಾಪ್, ಆನಂದ್ ವಿರಕ್ತಮಠ, ಶಿವು ನಾಲ್ವಾಡ್, ರಾಕೇಶ್, ಬಸವರಾಜ ಕರುಗಲ್, ಚಂದ್ರಶೇಖರಗೌಡ, ಬಸವ ರಾಜ ಹಕ್ಕಂಡಿ, ಜಗನ್ನಾಥಗೌಡ, ಬಸವರಾಜ ಕೋರಿ, ಅಮರೇಶ್
ಕೋರಿ ಇದ್ದರು. ಲಸಿಕೆ ಪಡೆ ಯಲು ಆಧಾರ್ ನೀಡಬೇಕು ಎಂದು ಮಂಡಳಿ
ಮನವಿ ಮಾಡಿದೆ.