ಇಲ್ಲಿನ ವಿವಿಧ ಸಂಘಟನೆಗಳ ಯುವ ಮುಖಂಡರಾದರಜಾಕ್ ಉಸ್ತಾದ್, ಚಂದ್ರಶೇಖರ ಕವಲೂರ, ವಿರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ತುಪ್ಪದ, ಹುಲಿಗೆಪ್ಪ ಕಟ್ಟಿಮನಿ, ಮಂಜುನಾಥ ಅಂಗಡಿ ಸಮಿತಿ ಸದಸ್ಯರಾಗಿ ಪಾಟೀಲರ ಹೋರಾಟಕ್ಕೆ ಸದಾ ಬೆನ್ನೆಲುಬಾಗಿ ನಿಂತರು. ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ನಡೆದ ನಿರ್ಣಾಯಕ ಹೋರಾಟದಲ್ಲಿ ಪಾಲ್ಗೊಂಡು ನೈತಿಕ ಬೆಂಬಲ ಸೂಚಿಸಿದರು.