ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ. ರತ್ನಾಕರ, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ರಾಮಣ್ಣ ಕಲ್ಲನವರ, ವಾಲ್ಮೀಕಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಡೊಣ್ಣಿ, ತಾಲೂಕು ಮಹಾಸಭಾ ಅಧ್ಯಕ್ಷ ಶರಣಪ್ಪ ನಾಯಕ್, ಹನುಮಂತಪ್ಪ ಗುದಗಿ, ಶಿವಮೂರ್ತಿ ಗುತ್ತೂರು, ಮಂಜುನಾಥ್ ಜಿ. ಗೊಂಡಬಾಳ, ಯಮನೂರಪ್ಪ ನಾಯಕ್, ಅನುಸೂಯಾ ವಾಲ್ಮೀಕಿ, ಉಮೇಶ್ ವಾಲ್ಮೀಕಿ, ನೀಲಪ್ಪ ಬಾವಿಕಟ್ಟಿ, ವಿರುಪಾಕ್ಷಪ್ಪ, ಮಾರ್ಕಂಡಪ್ಪ ಕಲ್ಲನವರ್, ನಾಗರಾಜ ಕಿಡದಾಳ್, ಮಲ್ಲಪ್ಪ ಬೇಲೇರಿ ಇದ್ದರು.