ಪ್ರತಿಭಟನೆಯಲ್ಲಿ ತೊಡಗಿದ್ದ ಶಾಸಕ ದೊಡ್ಡನಗೌಡ ಪಾಟೀಲ ಅವರನ್ನು ಪೊಲೀಸರು ವಾಹನದಲ್ಲಿ ಕರೆದೊಯ್ದ ಕ್ಷಣ
ಬಿಜೆಪಿಯ ಪ್ರತಿಭಟನಾ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು
ಪೊಲೀಸರು ಕಾನೂನಿಗೆ ಅನುಗುಣವಾಗಿ ಕೆಲಸ ಮಾಡಬೇಕು. ಯಾವುದೇ ಒಬ್ಬರ ಕೆಲಸ ಮಾಡಬೇಕು. ಮುಂದೆ ಸರ್ಕಾರ ಬದಲಾದರೆ ಪರಿಣಾಮ ಎದುರಿಸಬೇಕಾಗುತ್ತದೆ. ಪೊಲೀಸರನ್ನು ಬಳಸಿಕೊಂಡು ಸರ್ಕಾರ ನಮ್ಮ ಹೋರಾಟ ಹತ್ತಿಕ್ಕುತ್ತಿದೆ.
–ದೊಡ್ಡನಗೌಡ ಪಾಟೀಲ, ಶಾಸಕ
ಅಧಿಕಾರಿಗಳು ನಮ್ಮ ಹೋರಾಟಕ್ಕೆ ಹೆದರಿ ರಜೆಯ ಮೇಲೆ ತೆರಳಿ ಪಲಾಯನ ಮಾಡಿದ್ದಾರೆ. ದಲಿತರ ಸಲುವಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಇನ್ನೂ ಮಾಡುತ್ತೇವೆ.