<p><strong>ಹನುಮಸಾಗರ</strong>: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ವಿಶ್ವಕ್ಕೆ ಶ್ರೇಷ್ಠವಾದದ್ದು ಎಂದು ಮುಖಂಡ ಚಂದಪ್ಪ ತಳವಾರ ಹೇಳಿದರು.</p>.<p>ಸಮೀಪದ ಯರಗೇರಾ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಮಾಯಣ ರಚಿಸುವ ಮೂಲಕ ವಾಲ್ಮೀಕಿ ವಿಶ್ವಕ್ಕೆ ಸಂಸ್ಕೃತಿಯನ್ನು ಕಲಿಸಿಕೊಟ್ಟಿದ್ದಾರೆ. ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಎಲ್ಲರೂ ವಾಲ್ಮೀಕಿಯ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜ ಮುಂದೆ ಬರಲು ಎಲ್ಲರೂ ಶಿಕ್ಷಣವಂತರಾಗಬೇಕು ಎಂದರು.</p>.<p>ಗ್ರಾಪಂ ಅಧ್ಯಕ್ಷ ದೇವಪ್ಪ ಹನುಮಸಾಗರ, ಮುಖಂಡರಾದ ಶರಣಯ್ಯ ಹಿರೇಮಠ, ಶಿವಪ್ಪ ತಳಗಡೆ, ಮುತ್ತಪ್ಪ ತಳವಾರ, ಧರ್ಮಣ್ಣಾ ಗಡಾದ, ವೆಂಕಟಪತಿ ಈಳಗೇರ, ಈರಣ್ಣ ಸೂಡಿ, ಬಸವರಾಜ ಶೆಟ್ಟರ್ ಹಾಗೂ ವಿ.ಬಿ.ಗೌಡರ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ವಿಶ್ವಕ್ಕೆ ಶ್ರೇಷ್ಠವಾದದ್ದು ಎಂದು ಮುಖಂಡ ಚಂದಪ್ಪ ತಳವಾರ ಹೇಳಿದರು.</p>.<p>ಸಮೀಪದ ಯರಗೇರಾ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಮಾಯಣ ರಚಿಸುವ ಮೂಲಕ ವಾಲ್ಮೀಕಿ ವಿಶ್ವಕ್ಕೆ ಸಂಸ್ಕೃತಿಯನ್ನು ಕಲಿಸಿಕೊಟ್ಟಿದ್ದಾರೆ. ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಎಲ್ಲರೂ ವಾಲ್ಮೀಕಿಯ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜ ಮುಂದೆ ಬರಲು ಎಲ್ಲರೂ ಶಿಕ್ಷಣವಂತರಾಗಬೇಕು ಎಂದರು.</p>.<p>ಗ್ರಾಪಂ ಅಧ್ಯಕ್ಷ ದೇವಪ್ಪ ಹನುಮಸಾಗರ, ಮುಖಂಡರಾದ ಶರಣಯ್ಯ ಹಿರೇಮಠ, ಶಿವಪ್ಪ ತಳಗಡೆ, ಮುತ್ತಪ್ಪ ತಳವಾರ, ಧರ್ಮಣ್ಣಾ ಗಡಾದ, ವೆಂಕಟಪತಿ ಈಳಗೇರ, ಈರಣ್ಣ ಸೂಡಿ, ಬಸವರಾಜ ಶೆಟ್ಟರ್ ಹಾಗೂ ವಿ.ಬಿ.ಗೌಡರ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>