ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT
ADVERTISEMENT

ಕನಕಗಿರಿ| ವಾಲ್ಮೀಕಿ ಜಯಂತಿ: ಜನಮನ ಸೂರೆಗೊಂಡ ಮೆರವಣಿಗೆ

Published : 14 ಅಕ್ಟೋಬರ್ 2025, 5:38 IST
Last Updated : 14 ಅಕ್ಟೋಬರ್ 2025, 5:38 IST
ಫಾಲೋ ಮಾಡಿ
Comments
ನಕಗಿರಿ ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಸೋಮವಾರ ವಾಲ್ಮೀಕಿ ಜಯಂತಿ‌ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ‌‌ ಸಚಿವ ಶಿವರಾಜ ತಂಗಡಗಿ ಭಾಗವಹಿಸಿದ್ದರು
ನಕಗಿರಿ ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಸೋಮವಾರ ವಾಲ್ಮೀಕಿ ಜಯಂತಿ‌ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ‌‌ ಸಚಿವ ಶಿವರಾಜ ತಂಗಡಗಿ ಭಾಗವಹಿಸಿದ್ದರು
ಕನಕಗಿರಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಹಾಗೂ ವಾಲ್ಮೀಕಿ ಸಮಾಜದ ನಗರ ಘಟಕ ಸಹಯೋಗದಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಹಿಳೆಯರು ಕುಂಭ ಹೊತ್ತುಕೊಂಡು ಭಾಗವಹಿಸಿದ್ದರು
ಕನಕಗಿರಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಹಾಗೂ ವಾಲ್ಮೀಕಿ ಸಮಾಜದ ನಗರ ಘಟಕ ಸಹಯೋಗದಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಹಿಳೆಯರು ಕುಂಭ ಹೊತ್ತುಕೊಂಡು ಭಾಗವಹಿಸಿದ್ದರು
ಪುರಾತನ ಕಾಲದಿಂದಲೂ ನಾಡು ರಕ್ಷಣೆಯಲ್ಲಿ ವಾಲ್ಮೀಕಿ‌ ನಾಯಕ ಸಮಾಜ ಅಪಾರವಾದ ಕೊಡುಗೆ ನೀಡಿದೆ. ಶಿಕ್ಷಣಕ್ಕೆ‌ಒತ್ತು ನೀಡಿ ಒಗ್ಗಟ್ಟು ಪ್ರದರ್ಶನ ಮಾಡಬೇಕಿದೆ
ಬಸವರಾಜ ದಢೇಸೂಗೂರು ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT