ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಸಮಾಜದ ಮುಖಂಡರಾದ ಜಗದೀಶಪ್ಪ ಸಿಂಗನಾಳ, ಪ್ರಭು ಹೆಬ್ಬಾಳ, ಕಾಶೀನಾಥರೆಡ್ಡಿ, ಹೇಮರೆಡ್ಡಿ ಬಿಕನಳ್ಳಿ, ಡಾ.ಶ್ರೀನಿವಾಸ್, ಮಹೇಂದ್ರಗೌಡ ಮೈನಳ್ಳಿ ಹಾಗೂ ಹೇಮರೆಡ್ಡಿ ಇದ್ದರು.