ನಂತರ ಕಾಲೇಜಿನ ವಿದ್ಯಾರ್ಥಿಗಳಿಗೆ ನಮೂನೆ–6ರ ಅರ್ಜಿಗಳನ್ನು ವಿತರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಜಾಜಿ ದೇವೇಂದ್ರಪ್ಪ, ಕನ್ನಡ ವಿಭಾಗ ಮುಖ್ಯಸ್ಥೆ ಜಗದೇವಿ ಕಲಶೆಟ್ಟಿ, ಎನ್ಎಸ್ಎಸ್ ಘಟಕದ ಸಂಯೋಜಕ ರವಿಕಿರಣ್, ಉಪ ತಹಶೀಲ್ದಾರ ಅಬ್ದುಲ್ ರಹೆಮಾನ, ಶಿವಾನಂದ ನಾಯ್ಕರ್, ತಾ.ಪಂ ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಹಶೀಲ್ದಾರ ಕಚೇರಿ ಸಿಬ್ಬಂದಿ ಶ್ರೀಕಾಂತ, ದುರಗೇಶ ಇದ್ದರು.