ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ | ಮತದಾನ ಮಾಡಿದರೆ ಸಂವಿಧಾನಕ್ಕೆ ಗೌರವ: ಶಿವರಾಜ ಎಸ್. ತಂಗಡಗಿ

Published : 16 ಸೆಪ್ಟೆಂಬರ್ 2025, 6:11 IST
Last Updated : 16 ಸೆಪ್ಟೆಂಬರ್ 2025, 6:11 IST
ಫಾಲೋ ಮಾಡಿ
Comments
ಭಾರತದಲ್ಲಿ ಹಲವಾರು ಜಾತಿ ಧರ್ಮಗಳಿದ್ದರು ಪ್ರತಿಯೊಬ್ಬರಿಗೂ ತಮ್ಮ ಹಕ್ಕುಗಳನ್ನು ಚಲಾಯಿಸಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ.. ಸಂವಿಧಾನ ಇಲ್ಲದಿದ್ದರೆ ನಮಗೆ ಮಾತನಾಡುವ ಹಕ್ಕು ಕೂಡ ಇರುತ್ತಿರಲಿಲ್ಲ.
ಅಮ್ಜದ್‌ ಪಟೇಲ್‌ ನಗರಸಭೆ ಅಧ್ಯಕ್ಷ
ಇದು 18ನೇ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಚರಣೆಯಾಗಿದ್ದು ಎಲ್ಲರಿಗೂ ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ಸಮಾನ ಹಕ್ಕುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಸುರೇಶ ಇಟ್ನಾಳ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT