ಶನಿವಾರ, 14 ಫೆಬ್ರುವರಿ 2026
×
ADVERTISEMENT
ADVERTISEMENT

ನೀರಿನ ಗಂಟೆ: ರಾಜ್ಯಕ್ಕೆ ಮಾದರಿಯಾದ ಕೊಪ್ಪಳ ಜಿಲ್ಲೆಯ ಯೋಜನೆ

ಮಕ್ಕಳಿಗಾಗಿ ನೀರಿನ ಗಂಟೆ ಬಾರಿಸುವುದನ್ನು ಕಡ್ಡಾಯಗೊಳಿಸಿದ ಶಾಲಾ ಶಿಕ್ಷಣ ಇಲಾಖೆ
Published : 17 ಜನವರಿ 2026, 6:49 IST
Last Updated : 17 ಜನವರಿ 2026, 6:49 IST
ಫಾಲೋ ಮಾಡಿ
Comments
ಮೂರೂವರೆ ವರ್ಷಗಳ ಹಿಂದೆಯೇ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬಂದ ವಾಟರ್‌ಬೆಲ್‌ ಪರಿಕಲ್ಪನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಈಗ ರಾಜ್ಯದಾದ್ಯಂತ ವಿಸ್ತರಿಸಿದ್ದು ಖುಷಿ ನೀಡಿದೆ. 
–ಅಜ್ಜಪ್ಪ ಸೊಗಲದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ
ಪ್ರಜಾವಾಣಿಯ ಸಂಗತ ಅಂಕಣದಲ್ಲಿ ವಾಟರ್‌ ಬೆಲ್‌ ಕುರಿತು ಪ್ರಕಟವಾಗಿದ್ದ ಲೇಖನ ಪ್ರೇರಣೆಯಾಗಿಟ್ಟುಕೊಂಡು ಮಕ್ಕಳಿಗೆ ಇದನ್ನು ಜಾರಿ ಮಾಡಲಾಗಿತ್ತು. ಮಕ್ಕಳಿಗೆ ಬಹಳಷ್ಟು ಅನುಕೂಲವಾಗಿದೆ.   
–ಗ್ಯಾನನಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಗಂಗಾವತಿ ತಾಲ್ಲೂಕು ಅಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT