ಈಗಾಗಲೇ ಜಿಲ್ಲಾಧಿಕಾರಿ ನಿವಾಸಕ್ಕೆ ಮಳೆ ನೀರು ಕೊಯ್ಲುಅಳವಡಿಕೆ ಮಾಡಿಕೊಂಡಿದ್ದು, ಮಳೆಗಾಲದಲ್ಲಿ ಕಟ್ಟಡದ ಮೇಲೆ ಬಿದ್ದ ನೀರನ್ನು ಸಂಗ್ರಹಿಸಿ, ಕೊಳವೆಬಾವಿಗೆ ಮರುಪೂರಣ ಮಾಡಲಾಗಿದೆ. ಇದರಿಂದ ಅಂತರ್ಜಲ ವೃದ್ಧಿಯಾಗಿದ್ದು, ಯಾವುದೇ ನೀರಿನ ಕೊರತೆ ಇಲ್ಲಿಯವರೆಗೆ ಉಂಟಾಗಿಲ್ಲ. ಇದೇ ಮಾದರಿಯನ್ನು ಈಗ ದೊಡ್ಡ ಪ್ರಮಾಣದಲ್ಲಿ ಅಳವಡಿಕೆ ಮಾಡಲಾಗುತ್ತದೆ.