ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಚೆಗೆ ಕುಷ್ಟಗಿ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮಾತನಾಡಿ, 25 ಸಾವಿರ ಮತಗಳ ಅಂತರದಿಂದ ಸೋತವರು ಉಪಮುಖ್ಯಮಂತ್ರಿ ಯಾಗಿದ್ದಾರೆ. ಅನರ್ಹರ ಶಾಸಕರಿಂದಲೇ ಅಧಿಕಾರಗಳಿಸಿಕೊಂಡಿದ್ದಾರೆ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದು ಹೇಳಿಗೆ ಮೇಲಿನಂತೆ ಪ್ರತಿಕ್ರಿಯಿಸಿದರು.