ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ಹೋಗಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದ್ದು, ಈ ವೇಳೆ ಸಿಡಿಲು ಬಡಿದಿದೆ. ವಿಷಯ ತಿಳಿದು ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿ ಎಸ್ ಅಂಗಡಿ ಭೇಟಿ ನೀಡಿ ಪರಿಶೀಲಿಸಿ, ಮೃತ ಕುಟುಂಬಕ್ಕೆ ₹ 5 ಲಕ್ಷ ಚೆಕ್ ವಿತರಿಸಿದರು. ಕಂದಾಯ ನಿರೀಕ್ಷಕ ಶರಣಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.