ಉಪನಿರ್ದೇಶಕಿ ಅಕ್ಕಮಹಾದೇವಿ ಗಿರಡ್ದಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಎಲಿಗಾರ, ರೋಹಿಣಿ ಕೋಟಗಾರ, ಜಯಶ್ರೀ, ವಿರುಪಾಕ್ಷಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಸದಸ್ಯೆ ಮಧುರಾ ಕರಣಂ, ಸಾಂತ್ವನ ಕೇಂದ್ರದ ಅಧ್ಯಕ್ಷ ಡಾ.ಬಿ.ಜ್ಞಾನಸುಂದರ, ಕಾರ್ಯದರ್ಶಿ ಬಿ.ಗಿರೀಶಾನಂದ, ಆಪ್ತ ಸಮಾಲೋಚಕಿ ಶಶಿಕಲಾಸ್ವಾಮಿ, ಸಮಾಜಸೇವಾ ಕಾರ್ಯಕರ್ತೆಯರಾದ ಗೀತಾ ಅಂಕಲಿ, ಭಾರತಿ ಸುಣಗಾರ, ವಿನೂತನ ಶಿಕ್ಷಣ ಸೇವಾ ಸಂಸ್ಥೆ ಅಧ್ಯಕ್ಷ ಸಿದ್ಧಲಿಂಗಯ್ಯ ಹಿರೇಮಠ, ಪೋಲಿಸ್ ಸಿಬ್ಬಂದಿ ಇದ್ದರು.