<p><strong>ಕೊಪ್ಪಳ: </strong>ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಫಕೀರಮ್ಮ ನಾಗರಾಜ ಅಡವಿ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.</p>.<p>ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead">ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು</p>.<p>ಕೊಪ್ಪಳ: ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಕುರಿಗಾಹಿಯೊಬ್ಬರು ಕುರಿಗಳಿಗೆ ಮೇವು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ಕುಕನೂರು ತಾಲ್ಲೂಕಿನ ದೇವರಾಜ ಸಿದ್ದಪ್ಪ ಈಳಿಗೇರ (20) ಮೃತರು.</p>.<p>ಲಾಚನಕೇರಾ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸಮಾಡುತ್ತಿದ್ದರು ಎನ್ನಲಾಗಿದೆ.</p>.<p>ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗ್ರಾಮದ ಸುತ್ತಮುತ್ತಲಿನ ಹೊಲದ ಬೇಲಿಗಳಲ್ಲಿ ಸಾಕಷ್ಟು ಗಿಡಗಳಿದ್ದು, ಅವುಗಳು ವಿದ್ಯುತ್ ಲೈನ್ಗಳಿಗೆ ತಾಗುತ್ತಿವೆ. ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿ ಹಾಗೂ ಜೆಸ್ಕಾಂ ಸಿಬ್ಬಂದಿಗೆ ತಿಳಿಸಿದರು ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಫಕೀರಮ್ಮ ನಾಗರಾಜ ಅಡವಿ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.</p>.<p>ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead">ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು</p>.<p>ಕೊಪ್ಪಳ: ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಕುರಿಗಾಹಿಯೊಬ್ಬರು ಕುರಿಗಳಿಗೆ ಮೇವು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.</p>.<p>ಕುಕನೂರು ತಾಲ್ಲೂಕಿನ ದೇವರಾಜ ಸಿದ್ದಪ್ಪ ಈಳಿಗೇರ (20) ಮೃತರು.</p>.<p>ಲಾಚನಕೇರಾ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸಮಾಡುತ್ತಿದ್ದರು ಎನ್ನಲಾಗಿದೆ.</p>.<p>ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗ್ರಾಮದ ಸುತ್ತಮುತ್ತಲಿನ ಹೊಲದ ಬೇಲಿಗಳಲ್ಲಿ ಸಾಕಷ್ಟು ಗಿಡಗಳಿದ್ದು, ಅವುಗಳು ವಿದ್ಯುತ್ ಲೈನ್ಗಳಿಗೆ ತಾಗುತ್ತಿವೆ. ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿ ಹಾಗೂ ಜೆಸ್ಕಾಂ ಸಿಬ್ಬಂದಿಗೆ ತಿಳಿಸಿದರು ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>