<p>ತೆಪ್ಪದಿಂದಲೇ ನಿರ್ಮಿಸಲಾಗಿರುವ ತಾತ್ಕಾಲಿಕ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ಆಟವಾಡುತ್ತಿದ್ದ ಮೀನುಗಾರರೊಬ್ಬರು'ವಿಶ್ವ ಅಪ್ಪಂದಿರ ದಿನ'ದ ಮುನ್ನಾ ದಿನವಾದ ಶನಿವಾರ ಕೊಪ್ಪಳ ಜಿಲ್ಲೆಯ ಆನೆಗೊಂದಿ ಬಳಿ ತುಂಗಭದ್ರಾ ನದಿ ತಟದ ರಮ್ಯ ಪರಿಸರದಲ್ಲಿ ಕಂಡದ್ದು ಹೀಗೆ. ಬಡತನವಿದ್ದರೇನು? ಅಪ್ಪನ ಪ್ರೀತಿ, ಕಾಳಜಿಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎನ್ನುವುದನ್ನು ಮಾರ್ಮಿಕವಾಗಿ ಹೇಳುವಂತಿದೆ ಈ ದೃಶ್ಯ.</p>.<p><em><strong>ಪ್ರಜಾವಾಣಿ ಚಿತ್ರ: ಭರತ್ ಕಂದಕೂರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಪ್ಪದಿಂದಲೇ ನಿರ್ಮಿಸಲಾಗಿರುವ ತಾತ್ಕಾಲಿಕ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ಆಟವಾಡುತ್ತಿದ್ದ ಮೀನುಗಾರರೊಬ್ಬರು'ವಿಶ್ವ ಅಪ್ಪಂದಿರ ದಿನ'ದ ಮುನ್ನಾ ದಿನವಾದ ಶನಿವಾರ ಕೊಪ್ಪಳ ಜಿಲ್ಲೆಯ ಆನೆಗೊಂದಿ ಬಳಿ ತುಂಗಭದ್ರಾ ನದಿ ತಟದ ರಮ್ಯ ಪರಿಸರದಲ್ಲಿ ಕಂಡದ್ದು ಹೀಗೆ. ಬಡತನವಿದ್ದರೇನು? ಅಪ್ಪನ ಪ್ರೀತಿ, ಕಾಳಜಿಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎನ್ನುವುದನ್ನು ಮಾರ್ಮಿಕವಾಗಿ ಹೇಳುವಂತಿದೆ ಈ ದೃಶ್ಯ.</p>.<p><em><strong>ಪ್ರಜಾವಾಣಿ ಚಿತ್ರ: ಭರತ್ ಕಂದಕೂರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>