ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕುಸ್ತಿ ಸ್ಪರ್ಧೆ: ಕಾಮೇಶ್ ಪಾಟೀಲ ‘ಕನಕಗಿರಿ ಕೇಸರಿ’

Published : 29 ಫೆಬ್ರುವರಿ 2024, 4:57 IST
Last Updated : 29 ಫೆಬ್ರುವರಿ 2024, 4:57 IST
ಫಾಲೋ ಮಾಡಿ
Comments
ಪುರುಷರ, ಮಹಿಳಾ ವಿಭಾಗದ ಹ್ಯಾಂಡ್‌ಬಾಲ್‌ನಲ್ಲಿ ವಿದ್ಯಾನಗರ ಚಾಂಪಿಯನ್ಸ್‌ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದ ಎಸ್‌.ಪಿ. ಯಶೋಧಾ ಸ್ಮಾರಕಗಳ ರಕ್ಷಣೆ ಮಾಡುವಂತೆ ಮನವಿ
ಮೂರು ದಿನ ಕ್ರೀಡೆಗಳು ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ರುದ್ರಸ್ವಾಮಿ ಶಾಲಾ ಮೈದಾನದಲ್ಲಿ ನಡೆಯಲಿವೆ. ದೇಶಿ ಕ್ರೀಡೆಗಳಿಗೆ ಆದ್ಯತೆ ನೀಡಲಾಗಿದೆ.
ಕ್ಯಾಪ್ಟನ್‌ ಮಹೇಶ ಮಾಲಗಿತ್ತಿ ಎಸಿ ಕೊಪ್ಪಳ
ಆರೋಗ್ಯ ವೃದ್ದಿಗೆ ಕ್ರೀಡೆ ಸಹಕಾರಿಯಾಗಿವೆ ಕ್ರೀಡಾಕೂಟ ತಯಾರಿ ಒಂದೆರಡು ದಿನ ಮಾತ್ರಕ್ಕೆ ಸೀಮಿತಗೊಳಿಸದೆ ನಿರಂತರವಾಗಿ ನಡೆಸಬೇಕು.
ರಾಹುಲ್ ರತ್ನಂ ಪಾಂಡೆಯೆ ಜಿಲ್ಲಾ ಪಂಚಾಯಿತಿ ಸಿಇಒ ಕೊಪ್ಪಳ
ಹೊನಲು ಬೆಳಕಿನಲ್ಲಿ ವಾಲಿಬಾಲ್‌
ಕನಕಗಿರಿ: ‘ಕ್ರೀಡಾಕೂಟದಲ್ಲಿ ಗೆಲುವು ಸೋಲು ಸಹಜವಾಗಿದ್ದು ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು’ ಎಂದು ಜಿಲ್ಲಾಧಿಕಾರಿ ನಳಿನ್ ಆತುಲ್ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ  ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಕ್ರೀಡಾಕೂಟ ನಡೆದವು. ಬುಧವಾರ ನಡೆದ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ’ಉತ್ಸವ ಆಚರಣೆಯು ಹೆಮ್ಮೆಯ ವಿಷಯವಾಗಿದೆ. ಇದರ ಅಂಗವಾಗಿ ಕ್ರೀಡಾ ಚಟುವಟಿಕೆ ನಡೆಸಲಾಗುತ್ತಿದೆ’ ಎಂದರು.  ಅರ್ಜುನ ಪ್ರಶಸ್ತಿ ಪುರಸ್ಕೃತ ಸೆಬಾಸ್ಟಿಯನ್‌ ಕ್ಸೇವಿಯರ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT