ಕರಿಯಪ್ಪ ಹೊಸ್ಮನಿ, ಶರಣಪ್ಪ ಹೊಸ್ಮನಿ, ಲಕ್ಷ್ಮೀ ದೊಡ್ಮನಿ, ವೀರೇಶ, ಶ್ರೀರಾಮ, ಶಿವರಾಜ ಹೊಸಮನಿ, ರೇಣುಕಾ ಪೂಜಾರಿ, ರಮೇಶ ಹೊಸಮನಿ, ಶಿವಪ್ಪ ಹೊಸಮನಿ, ಶಾರದಾ ಹೊಸ್ಮನಿ, ಹುಚ್ಚೀರಪ್ಪ ಹೊಸ್ಮನಿ, ಶಿವರಾಜ ಹೊಸ್ಮನಿ, ರಾಜಾ ದೊಡ್ಮನಿ, ಮೈಲಾರಪ್ಪ ದೊಡ್ಮನಿ, ಶಾಂತಾ ಹೊಸ್ಮನಿ, ಅನಿಲ್ ಹೊಸ್ಮನಿ ಎಂಬುವರು ತೀವ್ರ ಗಾಯಗೊಂಡಿದ್ದರಿಂದ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.