<p><strong>ಯಲಬುರ್ಗಾ:</strong> ತಾಲ್ಲೂಕಿನ ಗೆದಗೇರಿ ಗ್ರಾಮದ ಶರಣಬಸವೇಶ್ವರ ಜಾತ್ರೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.</p>.<p>ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮೂಹಿಕ ವಿವಾಹ, ಉತ್ಸವ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.</p>.<p>ಸಾಂಸ್ಕೃತಿಕ ಉತ್ಸವದಲ್ಲಿ ಮಾತನಾಡಿದ ಕುಷ್ಟಗಿ ತಾಲ್ಲೂಕಿನ ನಿಡಶೇಸಿ ಹಿರೇಮಠದ ಕರಿಬಸವ ಶಿವಾಚಾರ್ಯರು, ‘ಹಣದಿಂದ ಶ್ರೀಮಂತನಾಗುವುದು ಮುಖ್ಯವಲ್ಲ, ಗುಣದಿಂದ ಶ್ರೀಮಂತನಾಗುವುದು ಮುಖ್ಯ. ಯುವಕರು ಸದ್ಗುಣಗಳಿಂದ ಮಾದರಿ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ಪಾಟೀಲ, ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಮಲ್ಲಯ್ಯ ಶಾಸ್ತ್ರಿಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಉದ್ಯಮಿ ಸುಭಾಷ ರಾಜೂರ, ಪರಿವರ್ತನ ಗೆಳೆಯರ ಬಳಗದ ಪ್ರಮುಖರಾದ ಶಿವಯ್ಯ ಹಿರೇಮಠ, ಮಹಾಂತೇಶ ದೇಸಾಯಿ, ಆಡಿ ಹನುಮಂತರಾವ್ ಸಾಳುಂಕೆ, ಶರಣಪ್ಪ ಹಿರೇಮನಿ, ದೇವರಾಜ ದೊಡ್ಡಮನಿ, ವೀರಯ್ಯ ಹಿರೇಮಠ, ಶಿವಕುಮಾರ ಮರಿಗೌಡರ, ರವಿ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ಗೆದಗೇರಿ ಗ್ರಾಮದ ಶರಣಬಸವೇಶ್ವರ ಜಾತ್ರೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.</p>.<p>ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮೂಹಿಕ ವಿವಾಹ, ಉತ್ಸವ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.</p>.<p>ಸಾಂಸ್ಕೃತಿಕ ಉತ್ಸವದಲ್ಲಿ ಮಾತನಾಡಿದ ಕುಷ್ಟಗಿ ತಾಲ್ಲೂಕಿನ ನಿಡಶೇಸಿ ಹಿರೇಮಠದ ಕರಿಬಸವ ಶಿವಾಚಾರ್ಯರು, ‘ಹಣದಿಂದ ಶ್ರೀಮಂತನಾಗುವುದು ಮುಖ್ಯವಲ್ಲ, ಗುಣದಿಂದ ಶ್ರೀಮಂತನಾಗುವುದು ಮುಖ್ಯ. ಯುವಕರು ಸದ್ಗುಣಗಳಿಂದ ಮಾದರಿ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ಪಾಟೀಲ, ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಮಲ್ಲಯ್ಯ ಶಾಸ್ತ್ರಿಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಉದ್ಯಮಿ ಸುಭಾಷ ರಾಜೂರ, ಪರಿವರ್ತನ ಗೆಳೆಯರ ಬಳಗದ ಪ್ರಮುಖರಾದ ಶಿವಯ್ಯ ಹಿರೇಮಠ, ಮಹಾಂತೇಶ ದೇಸಾಯಿ, ಆಡಿ ಹನುಮಂತರಾವ್ ಸಾಳುಂಕೆ, ಶರಣಪ್ಪ ಹಿರೇಮನಿ, ದೇವರಾಜ ದೊಡ್ಡಮನಿ, ವೀರಯ್ಯ ಹಿರೇಮಠ, ಶಿವಕುಮಾರ ಮರಿಗೌಡರ, ರವಿ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>