ಕೊಪ್ಪಳ: ರಾಜ್ಯ ಅಮೆಚೂರ್ ಯೋಗ ಕ್ರೀಡಾ ಸಂಸ್ಥೆ ಇತ್ತೀಚೆಗೆ ಕಡೂರಿನಲ್ಲಿ ಆಯೋಜಿಸಿದ್ದ 2ನೇ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಇಲ್ಲಿನ ವಿಜಯಮಹಾಂತೇಶ ಕಂಚಿನ ಪದಕ ಪಡೆದಿದ್ದಾರೆ. ಈ ಮೂಲಕ ಅವರು ರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇಎಸ್ಐ ಕಾರ್ಪೊರೇಷನ್ ಶಾಖಾ ಕಚೇರಿಯ ಸಿಬ್ಬಂದಿಯಾಗಿರುವಅವರು 30ರಿಂದ 35 ವರ್ಷದ ಒಳಗಿನವರ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.