ಜನವಿರೋಧಿ ಕಾರ್ಯಕ್ರಮಗಳನ್ನು ಮುನ್ನೆಲೆಗೆ ತರುವ ಮೂಲಕ ಅಭಿವೃದ್ಧಿಯನ್ನು ಮರೆಮಾಚಿ ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದ್ದಾರೆ. ನಿರುದ್ಯೋಗ, ಹಸಿವು, ಬಡತನ, ಉದ್ಯೋಗದ ಯಾವುದೇ ವಿಷಯಗಳನ್ನು ಪ್ರಸ್ತಾಪ ಮಾಡದೇ ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ ಮಾತನಾಡಿದರು.