ನಮಗೆ ಅನ್ಯಾಯವಾಗಿದೆ’ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ‘ಬಹುತೇಕ ಸಂದರ್ಭಗಳಲ್ಲಿ ಕೂಲಿಕಾರ್ಮಿಕರು ಸಿಗುವುದಿಲ್ಲ. ಭೂಮಿ ಕಲ್ಲು ಮಿಶ್ರಿತವಾಗಿದ್ದು, ಕೂಲಿಕಾರ್ಮಿಕರಿಗೆ ಈ ಕಾಮಗಾರಿ ಕೈಗೊಳ್ಳಲು ಕಷ್ಟವಾಗುತ್ತದೆ. ಅದಕ್ಕಾಗಿ ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದರು.